ತಾಜಾ - b'ಬಿಸಿ' ಸುದ್ದಿ

« »

: " ಸ್ಪರ್ಧಾರ್ಥಿ ತಾಣದಲ್ಲಿ ಹೊಸತು " ಉಚಿತ NewsLetterಗಾಗಿ ಇಲ್ಲಿ ನಿಮ್ಮ MAIL ID ನೀಡಿ :

ಈ ತಾಣದಲ್ಲಿನ ಯಾವುದೇ ಆಂಗ್ಲ ಶಬ್ದದ ಅರ್ಥ ತಿಳಿಯದಿದ್ದರೆ ಆ ಶಬ್ದದ ಮೇಲೆ Double Click ಮಾಡಿ

e-ಪತ್ರಿಕೆ ನಿಮ್ಮ ಸ್ವಂತದ್ದು. ಲೇಖನ ಬರೆದು ನಿಮ್ಮ ಜ್ಞಾನ ಹಂಚಿಕೊಳ್ಳಿ ..

ನಿಮ್ಮ (ಕೃತಿಚೌರ್ಯವಲ್ಲದ)ಲೇಖನಗಳನ್ನ ಇಲ್ಲಿಗೆ ಕಳಿಸಿ : spardharthi@gmail.com

ಗುಟುಕು ಜ್ಞಾನಕ್ಕಾಗಿ ...

Nov 19, 2012

ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆ - ಸಾಮಾನ್ಯ ಜ್ಞಾನ




ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್  ಕ್ಲರ್ಕ್  ಪರೀಕ್ಷೆ  -  ಸಾಮಾನ್ಯ ಜ್ಞಾನ - ದಿ.04.12.2011

{ ಅತ್ಯಮೂಲ್ಯ ಉತ್ತರ ಪತ್ರಿಕೆ : 11 }




  • ಸಿಟ್ರಸ್ ಜಾತಿಯ ಗಿಡಗಳ ಎಲೆಗಳು ಹಳದಿ ಚುಕ್ಕೆ ರೋಗಕ್ಕೆ ತುತ್ತಾಗಲು ಕಾರಣ - ಮ್ಯಾಗ್ನೀಷಿಯಂ
  • ರಾಜ್ಯದಲ್ಲಿ ಚುನಾವಣೆ ನಂತರ ಯಾವುದೇ ಪಕ್ಷ ಬಹುಮತ ಗಳಿಸದಿದ್ದಲ್ಲಿ ಮುಂದಿನ ನಿರ್ಧಾರ ರಾಜ್ಯಪಾಲರ Discretion(ವಿವೇಚನೆ) ಗೆ ಬಿಟ್ಟಿದ್ದು. ರಾಷ್ಟ್ರಪತಿಗಳ ಸಲಹೆ ಕೇಳಲೇಬೇಕು ಎಂದಿಲ್ಲ.
  • ಭೂಮಿಯ ಕೆಳಪದರದಲ್ಲಿ ಶೇಖರಗೊಂಡಿರುವ ಶಾಖಶಕ್ತಿ - ಜಿಯೋ ಥರ್ಮಲ್ ಶಕ್ತಿ
  • ಸಂಪೂರ್ಣ ಮಹಿಳೆಯರನ್ನೇ ಒಳಗೊಂಡಿದ್ದ ಎವರೆಸ್ಟ ಶಿಖರ ಏರಿದ ಭಾರತೀಯ ವಾಯು ಸೇನೆಯ ತುಕಡಿಯ ಮುಂದಾಳತ್ವ ವಹಿಸಿದವರು - ಸ್ಕ್ವಾಡ್ರನ್ ಲೀಡರ್ ನಿರುಪಮಾ ಪಾಂಡೆ 
  • ವಾತಾವರಣದಲ್ಲಿನ Humidity ಅಳೆಯುವ ಮಾಪಕ - Hygrometer
  • ಪ್ರಧಾನ ಮಂತ್ರಿಗಳು ರಾಜೀನಾಮೆ ನೀಡಲದಲ್ಲಿ ಇಡೀ ಮಂತ್ರಿಮಂಡಲ ರಾಜೀನಾಮೆ ನೀಡಿದೆ ಎಂದರ್ಥ.
  • National Botanical Garden ಇರುವ ನಗರ - ಲಕ್ನೋ
  • ಕ್ಲೋರಿನ್ ಅನ್ನು ಸುಣ್ಣದ ನೀರಿನ ಮೇಲೆ ಹಾಯಿಸುವ ಮೂಲಕ ತಯಾರಿಸಲಾಗುವ ವಸ್ತು - ಬ್ಲೀಚಿಂಗ್ ಪೌಡರ್
  • ಭಾರತೀಯ ಸಂವಿಧಾನ ಜಾರಿಗೆ ಬಂದದ್ದು - 26ನೇ ಜನವರಿ 1950
  • ನಿಸರ್ಗದ ರಾಡಾರ್(RADAR) ಎಂದು ಕರೆಸಿಕೊಳ್ಳುವ ಪಕ್ಷಿ - ಪಾರಿವಾಳ(Pigeon)
  • ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸುವ ಆಮ್ಲಜನಕವನ್ನು DILUTE ಮಾಡಲು ಹೀಲಿಯಂ ಅನ್ನು ಬಳಸಲಾಗುತ್ತದೆ.
  • ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸಲು ಆಮ್ಲಜನಕವನ್ನು DILUTE ಮಾಡಲಾಗುತ್ತದೆ.
  • ರಂಗಸ್ವಾಮಿ ಕಪ್ ಸಂಬಂಧಿಸಿದ ಕ್ರೀಡೆ - ಹಾಕಿ
  • ಭಗವಾನ್ ಮಹಾವೀರನ ತಾಯಿ - ತ್ರಿಶಾಲಾ
  • ಬಯೋ ಫರ್ಟಿಲೈಜರ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ಹಿಂದಿಕ್ಕಿದ ರಾಜ್ಯ - ತಮಿಳುನಾಡು
  • ಹಳದಿ ಕ್ರಾಂತಿ - ಎಣ್ಣೆ ಬೀಜಗಳ ಉತ್ಪಾದನೆ ಹೆಚ್ಚಳಕ್ಕೆ ಸಂಬಂಧಿಸಿದೆ.
  • ಹೆಲಿಕಾಪ್ಟರ್ ಸಂಶೋಧಿಸಿದವರು - ಬ್ರಿಗೆಟ್
  • ರೇಯಾನ್ ತಯಾರಿಕೆಗೆ ಬಳಸಲಾಗುವ ಪ್ರಮುಖ ಕಚ್ಚಾವಸ್ತು - ಸೆಲ್ಯುಲೋಸ್
  • ಸಿಂಧೂ ನಾಗರೀಕತೆಯ ಸ್ನಾನಗೃಹಗಳು ಕಂಡುಬರುವ ಸ್ಥಳ - ಮೊಹೆಂಜೊದಾರೊ
  • ಮರುಭೂಮೀಕರಣವನ್ನು ವಿರೋಧಿಸುವ ದಿನವನ್ನಾಗಿ ವಿಶ್ವಸಂಸ್ಥೆ ಗುರುತಿಸಿರುವ ದಿನ - ಜೂನ್ 17
  • ದಕ್ಷಿಣ ಭಾರತದ ಸನ್ ಗ್ರೂಪ್ ಖರೀದಿಸಿದ ವಿಮಾನಯಾನ ಕಂಪೆನಿ - ಸ್ಪೈಸ್ ಜೆಟ್ 

{{ ...ಮುಂದುವರೆಯುವುದು }}

.
ನಿನ್ನೆಯ ದಿನ ಪ್ರಕಟವಾದ ಉತ್ತರಗಳಲ್ಲಿ 
1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು -
ರಾಜಸ್ಥಾನ ಮತ್ತು ಉತ್ತರಪ್ರದೇಶ
ಎಂದು ಪ್ರಕಟಿಸಲಾಗಿತ್ತು. 
ಆದರೆ 
ಸರಿ ಉತ್ತರ 
ರಾಜಸ್ಥಾನ ಮತ್ತು ಆಂದ್ರಪ್ರದೇಶ  
ಎಂದಾಗಬೇಕು. 
(-ಸ್ಪರ್ಧಾರ್ಥಿ)
.




: ಉತ್ತರಚೋರ

No comments:

ಸ್ಪರ್ಧಾರ್ಥಿ ತಂಡದ ಇತರೆ ಉಪಯುಕ್ತ Blog ಗಳು

ಸಂದರ್ಶಿ ಅಭಿಪ್ರಾಯ ಪೆಟ್ಟಿಗೆ