ತಾಜಾ - b'ಬಿಸಿ' ಸುದ್ದಿ

« »

: " ಸ್ಪರ್ಧಾರ್ಥಿ ತಾಣದಲ್ಲಿ ಹೊಸತು " ಉಚಿತ NewsLetterಗಾಗಿ ಇಲ್ಲಿ ನಿಮ್ಮ MAIL ID ನೀಡಿ :

ಈ ತಾಣದಲ್ಲಿನ ಯಾವುದೇ ಆಂಗ್ಲ ಶಬ್ದದ ಅರ್ಥ ತಿಳಿಯದಿದ್ದರೆ ಆ ಶಬ್ದದ ಮೇಲೆ Double Click ಮಾಡಿ

e-ಪತ್ರಿಕೆ ನಿಮ್ಮ ಸ್ವಂತದ್ದು. ಲೇಖನ ಬರೆದು ನಿಮ್ಮ ಜ್ಞಾನ ಹಂಚಿಕೊಳ್ಳಿ ..

ನಿಮ್ಮ (ಕೃತಿಚೌರ್ಯವಲ್ಲದ)ಲೇಖನಗಳನ್ನ ಇಲ್ಲಿಗೆ ಕಳಿಸಿ : spardharthi@gmail.com

ಗುಟುಕು ಜ್ಞಾನಕ್ಕಾಗಿ ...

Showing posts with label ಅತ್ಯಮೂಲ್ಯ ಉತ್ತರ ಪತ್ರಿಕೆಗಳು. Show all posts
Showing posts with label ಅತ್ಯಮೂಲ್ಯ ಉತ್ತರ ಪತ್ರಿಕೆಗಳು. Show all posts

Nov 20, 2012

ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆ - ಸಾಮಾನ್ಯ ಜ್ಞಾನ

1 ಪ್ರತಿಕ್ರಿಯೆಗಳು



ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್  ಕ್ಲರ್ಕ್  ಪರೀಕ್ಷೆ  -  ಸಾಮಾನ್ಯ ಜ್ಞಾನ - ದಿ.04.12.2011

{ ಅತ್ಯಮೂಲ್ಯ ಉತ್ತರ ಪತ್ರಿಕೆ : 12 }




  • ರಾಕೆಟ್ ಚಲಿಸುವ ತತ್ವ - Conservation of Momentum
  • Cost of Production = Sum of Wages + Interest + Rent + Normal Profit
  • ಸೂರ್ಯನನ್ನು ಸುತ್ತಲು 88 ದಿನಗಳನ್ನು ತೆಗೆದುಕೊಳ್ಳುವ ಗ್ರಹ - ಬುಧ
  • ಹಾಲನ್ನು ಕಡೆದು ಬೆಣ್ಣೆ ಮಾಡುವಾಗ ೀ ಕಾರಣದಿಂದ ಬೆಣ್ಣೆ(FAT) ಬೇರ್ಪಡುತ್ತದೆ   - Centrifugal Force
  • ಕ್ಯಾಡ್ಮಿಯಂ ಮಾಲಿನ್ಯ  ಈ ರೋಗಕ್ಕೆ ಕಾರಣವಾಗುತ್ತದೆ - Itai Itai
  • ಈಗ ಬಳಕೆಯಲ್ಲಿರುವ ಕಂಪ್ಯೂಟರ್ ಪೀಳಿಗೆ - 4th Generation Computer
  • ಮೂರನೇ ಪಾಣಿಪತ್ ಯುದ್ಧ ನಡೆದದ್ದು - ಕ್ರಿ.ಶ.1761
  • ಭೂಪಾಲ್ ಅನಿಲ ದುರಂತದಲ್ಲಿ ಬಿಡುಗಡೆಯಾದ ವಿಷಕಾರಿ ಅನಿಲ - ಮೀಥೈಲ್ ಐಸೋಥಯೋಸಯನೇಟ್
  • ಅತಿ ಹೆಚ್ಚು ಸಕ್ಕರೆ ಕಾರ್ಖಾನೆಗಳಿರುವುದು - ಉತ್ತರ ಪ್ರದೇಶದಲ್ಲಿ
  • ಗಿಡ್ಢಾ ನೃತ್ಯ  ಈ ರಾಜ್ಯದ್ದು - ಪಂಜಾಬ್
  • ದೇಶದ ಆದಾಯ ಲೆಕ್ಕಹಾಕುವಾಗ - ರಫ್ತು ಮೌಲ್ಯವನ್ನು ಕೂಡಿಸಬೇಕು ಹಾಗೂ ಆಮದಿನ ಮೌಲ್ಯವನ್ನು ಕಳೆಯಬೇಕು.
  • ಫ್ಯೂಸ್ ವೈರ್ ತಯಾರಾಗುವುದು- Tin & Led ನ ಮಿಶ್ರಲೋಹದಿಂದ
  • ಮಾನವ ದೇಹದ ಅತಿ ಚಿಕ್ಕ ಗ್ರಂಥಿ - ಪಿಟ್ಯೂಟರಿ
  • ಇಲ್ತುಮಿಷ್ ಅಧ್ಯಯನ ಕೇಂದ್ರ ಸ್ಥಾಪಿಸಿದ ನಗರ - ಪಟ್ನಾ
  • ಕಾಲಾ ಅಝಾರ್ ರೋಗ ಬರುವುದು - Sand Fly ನಿಂದ
  • AGMARK - ಇದು ಕೃಷಿ ಉತ್ಪನ್ನಗಳ ಗುಣಮಟ್ಟ ನಿರ್ಧಾರಕ ಚಿಹ್ನೆ

.




: ಉತ್ತರಚೋರ

Nov 19, 2012

ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆ - ಸಾಮಾನ್ಯ ಜ್ಞಾನ

0 ಪ್ರತಿಕ್ರಿಯೆಗಳು



ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್  ಕ್ಲರ್ಕ್  ಪರೀಕ್ಷೆ  -  ಸಾಮಾನ್ಯ ಜ್ಞಾನ - ದಿ.04.12.2011

{ ಅತ್ಯಮೂಲ್ಯ ಉತ್ತರ ಪತ್ರಿಕೆ : 11 }




  • ಸಿಟ್ರಸ್ ಜಾತಿಯ ಗಿಡಗಳ ಎಲೆಗಳು ಹಳದಿ ಚುಕ್ಕೆ ರೋಗಕ್ಕೆ ತುತ್ತಾಗಲು ಕಾರಣ - ಮ್ಯಾಗ್ನೀಷಿಯಂ
  • ರಾಜ್ಯದಲ್ಲಿ ಚುನಾವಣೆ ನಂತರ ಯಾವುದೇ ಪಕ್ಷ ಬಹುಮತ ಗಳಿಸದಿದ್ದಲ್ಲಿ ಮುಂದಿನ ನಿರ್ಧಾರ ರಾಜ್ಯಪಾಲರ Discretion(ವಿವೇಚನೆ) ಗೆ ಬಿಟ್ಟಿದ್ದು. ರಾಷ್ಟ್ರಪತಿಗಳ ಸಲಹೆ ಕೇಳಲೇಬೇಕು ಎಂದಿಲ್ಲ.
  • ಭೂಮಿಯ ಕೆಳಪದರದಲ್ಲಿ ಶೇಖರಗೊಂಡಿರುವ ಶಾಖಶಕ್ತಿ - ಜಿಯೋ ಥರ್ಮಲ್ ಶಕ್ತಿ
  • ಸಂಪೂರ್ಣ ಮಹಿಳೆಯರನ್ನೇ ಒಳಗೊಂಡಿದ್ದ ಎವರೆಸ್ಟ ಶಿಖರ ಏರಿದ ಭಾರತೀಯ ವಾಯು ಸೇನೆಯ ತುಕಡಿಯ ಮುಂದಾಳತ್ವ ವಹಿಸಿದವರು - ಸ್ಕ್ವಾಡ್ರನ್ ಲೀಡರ್ ನಿರುಪಮಾ ಪಾಂಡೆ 
  • ವಾತಾವರಣದಲ್ಲಿನ Humidity ಅಳೆಯುವ ಮಾಪಕ - Hygrometer
  • ಪ್ರಧಾನ ಮಂತ್ರಿಗಳು ರಾಜೀನಾಮೆ ನೀಡಲದಲ್ಲಿ ಇಡೀ ಮಂತ್ರಿಮಂಡಲ ರಾಜೀನಾಮೆ ನೀಡಿದೆ ಎಂದರ್ಥ.
  • National Botanical Garden ಇರುವ ನಗರ - ಲಕ್ನೋ
  • ಕ್ಲೋರಿನ್ ಅನ್ನು ಸುಣ್ಣದ ನೀರಿನ ಮೇಲೆ ಹಾಯಿಸುವ ಮೂಲಕ ತಯಾರಿಸಲಾಗುವ ವಸ್ತು - ಬ್ಲೀಚಿಂಗ್ ಪೌಡರ್
  • ಭಾರತೀಯ ಸಂವಿಧಾನ ಜಾರಿಗೆ ಬಂದದ್ದು - 26ನೇ ಜನವರಿ 1950
  • ನಿಸರ್ಗದ ರಾಡಾರ್(RADAR) ಎಂದು ಕರೆಸಿಕೊಳ್ಳುವ ಪಕ್ಷಿ - ಪಾರಿವಾಳ(Pigeon)
  • ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸುವ ಆಮ್ಲಜನಕವನ್ನು DILUTE ಮಾಡಲು ಹೀಲಿಯಂ ಅನ್ನು ಬಳಸಲಾಗುತ್ತದೆ.
  • ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸಲು ಆಮ್ಲಜನಕವನ್ನು DILUTE ಮಾಡಲಾಗುತ್ತದೆ.
  • ರಂಗಸ್ವಾಮಿ ಕಪ್ ಸಂಬಂಧಿಸಿದ ಕ್ರೀಡೆ - ಹಾಕಿ
  • ಭಗವಾನ್ ಮಹಾವೀರನ ತಾಯಿ - ತ್ರಿಶಾಲಾ
  • ಬಯೋ ಫರ್ಟಿಲೈಜರ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ಹಿಂದಿಕ್ಕಿದ ರಾಜ್ಯ - ತಮಿಳುನಾಡು
  • ಹಳದಿ ಕ್ರಾಂತಿ - ಎಣ್ಣೆ ಬೀಜಗಳ ಉತ್ಪಾದನೆ ಹೆಚ್ಚಳಕ್ಕೆ ಸಂಬಂಧಿಸಿದೆ.
  • ಹೆಲಿಕಾಪ್ಟರ್ ಸಂಶೋಧಿಸಿದವರು - ಬ್ರಿಗೆಟ್
  • ರೇಯಾನ್ ತಯಾರಿಕೆಗೆ ಬಳಸಲಾಗುವ ಪ್ರಮುಖ ಕಚ್ಚಾವಸ್ತು - ಸೆಲ್ಯುಲೋಸ್
  • ಸಿಂಧೂ ನಾಗರೀಕತೆಯ ಸ್ನಾನಗೃಹಗಳು ಕಂಡುಬರುವ ಸ್ಥಳ - ಮೊಹೆಂಜೊದಾರೊ
  • ಮರುಭೂಮೀಕರಣವನ್ನು ವಿರೋಧಿಸುವ ದಿನವನ್ನಾಗಿ ವಿಶ್ವಸಂಸ್ಥೆ ಗುರುತಿಸಿರುವ ದಿನ - ಜೂನ್ 17
  • ದಕ್ಷಿಣ ಭಾರತದ ಸನ್ ಗ್ರೂಪ್ ಖರೀದಿಸಿದ ವಿಮಾನಯಾನ ಕಂಪೆನಿ - ಸ್ಪೈಸ್ ಜೆಟ್ 

{{ ...ಮುಂದುವರೆಯುವುದು }}

.
ನಿನ್ನೆಯ ದಿನ ಪ್ರಕಟವಾದ ಉತ್ತರಗಳಲ್ಲಿ 
1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು -
ರಾಜಸ್ಥಾನ ಮತ್ತು ಉತ್ತರಪ್ರದೇಶ
ಎಂದು ಪ್ರಕಟಿಸಲಾಗಿತ್ತು. 
ಆದರೆ 
ಸರಿ ಉತ್ತರ 
ರಾಜಸ್ಥಾನ ಮತ್ತು ಆಂದ್ರಪ್ರದೇಶ  
ಎಂದಾಗಬೇಕು. 
(-ಸ್ಪರ್ಧಾರ್ಥಿ)
.




: ಉತ್ತರಚೋರ

Nov 16, 2012

ಸ್ಟಾಫ್ ಸೆಲೆಕ್ಷನ್ ಕಮೀನ್ - ಭಾರತೀಯ ಆಹಾರ ನಿಗಮ - ಸಾಮಾನ್ಯ ಜ್ಞಾನ - II

1 ಪ್ರತಿಕ್ರಿಯೆಗಳು



ಸ್ಟಾಫ್ ಸೆಲೆಕ್ಷನ್ ಕಮೀನ್ - ಭಾರತೀಯ ಆಹಾರ ನಿಗಮ -  ಸಾಮಾನ್ಯ ಜ್ಞಾನ - ದಿ.11.11.2012

{ ಅತ್ಯಮೂಲ್ಯ ಉತ್ತರ ಪತ್ರಿಕೆ : 10 }



  • ಭಾರತದಲ್ಲಿ New Economic Policy ಜಾರಿಗೆ ಬಂದ ವರ್ಷ - 1991
  • ಭಾರತೀಯ ಸಂವಿಧಾನದ ಅನುಚ್ಛೇದ 356ರನ್ವಯ ತುರ್ತು ಪರಿಸ್ಥಿತಿ ವಿಧಿಸಿದಾಗ ರಾಜ್ಯದ ಆಳ್ವಿಕೆ - ರಾಜ್ಯಪಾಲರ ಅಧೀನದಲ್ಲಿರುತ್ತದೆ.
  • ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಲಾಗಿದ್ದು - 14ನೇ ಆಗಸ್ಟ್ 1993ರಂದು
  • 'ಭಾರತ ಗಣರಾಜ್ಯ'ದ ಅಧಿಕೃತ ಭಾಷೆ - ದೇವನಾಗರಿ ಲಿಪಿಯ ಹಿಂದಿ (ಜೊತೆಗೆ English - As Subsidiary Official Language)
  • 1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು - ರಾಜಸ್ಥಾನ ಮತ್ತು ಉತ್ತರಪ್ರದೇಶ
  • ಕ್ರಿ.ಶ.1325ರಲ್ಲಿ ದೆಹಲಿ ಸುಲ್ತಾನನಾದ ಜುನಾ ಖಾನ್(Jauna Khan) ಜನಪ್ರಿಯ ಹೆಸರು - ಮೊಹಮದ್ ಬಿನ್ ತುಘಲಕ್
  • ಔರಂಗಜೇಬನ್ನು ವಿರೋಧಿಸಿದ ಕಾರಣಕ್ಕೆ ಅವನಿಂದ ಶಿರಚ್ಛೇದನಕ್ಕೆ ಒಳಗಾದ ಸಿಖ್ ಗುರು - ತೇಘ ಬಹದ್ದೂರ್
  • ಆ್ಯನಿ ಬೆಸೆಂಟ್ ಜೊತೆಗೆ ಹೋಂ ರೂಲ್ ಚಳುವಳಿ ಆರಂಭಿಸಿದವರು - ಬಾಲ ಗಂಗಾಧರ ತಿಲಕ್
  • ಭಾರತದ ಭೂಭಾಗಕ್ಕೆ ಉತ್ತರಕ್ಕಿರುವ ಮಿತಿ - 37 ಡಿಗ್ರಿ 6 ಮಿನ್ಯುಟ್
  • ಭಾರತದ ಉತ್ತರದಲ್ಲಿರುವ  ಭಾಬರ್ ಪ್ರಸ್ಥಭೂಮಿ ಉಂಟಾಗುವುದು - ನದಿ ಹರಿವಿನಿಂದ
  • ತಮ್ಮ ಕುಟುಂಬಕ್ಕೆ ಸಾಕಾಗುವಷ್ಟು ಸಾಗುವಳಿ ಮಾಡುವ ಕೃಷಿ ಪದ್ಧತಿಗೆ Subsistence Farming ಎನ್ನುತ್ತಾರೆ.
  • ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವುದು - ಮೆಡಿಟರೇನಿಯನ್ ಸಮುದ್ರ
  • ಡಾಲ್ಫಿನ್ ಒಂದು - ಸಸ್ತನಿ
  • ಮಶ್ರೂಮ್ ಇದು ಫಂಗೈ ಜಾತಿಗೆ ಸೇರಿದೆ.
  • ಎಂಡೋಕ್ರೈನ್ ಗ್ಲ್ಯಾಂಡ್ ಮತ್ತು ಎಕ್ಸೋಕ್ರೈನ್ ಗ್ಲ್ಯಾಂಡ್ ಎರಡೂ ಆಗಿರುವ ಗ್ರಂಥಿ - Pancreas
  • ಕಿಡ್ನಿ ತೊಂದರೆಯನ್ನು ಸರಿಪಡಿಸಲು ಡಯಲಿಸಿಸ್ ಪದ್ಧತಿ ಅನುಸರಿಸುತ್ತಾರೆ.
  • ವೆಬ್ ವಿಳಾಸದ ಕೊನೆಯ ಮೂರು ಅಕ್ಷರಗಳು ಸಂಸ್ಥೆಯ ತೆರನನ್ನು ಸೂಚಿಸುತ್ತವೆ. (Eg- .com, .org, .edu )
  • ನೈಸರ್ಗಿಕವಾಗೊ ದೊರೆಯುವ ಧಾತುಗಳಲ್ಲಿ  ಅತಿ ಭಾರವಾದದ್ದು - ಯುರೇನಿಯಂ
  • ಪ್ರತಿ ವರ್ಷ ಸಾವಿರಾರು ಬಲಿ ತೆಗೆದುಕೊಳ್ಳುವ Mine Explosion ಗೆ ಕಾರಣ - Methane Mixing with Air
  • ಓಝೋನ್ ಪದರ ನಾಶಕ್ಕೆ ಕಾರಣವಾಗುವ ವಸ್ತುಗಳ ಬಳಕೆಯನ್ನು ದಿನೇದಿನೇ ತಗ್ಗಿಸಲು ನಿರ್ಣಯ ಕೈಗೊಂಡ ಸಭೆ - Montreal Protocol
  • ಕೊಚ್ಚಿನ್ ಮತ್ತು ಎರ್ನಾಕುಲಂ ಇವು ಅವಳಿ ನಗರಗಳು
  • ಒಂದೇ ನಗರದಲ್ಲಿ ಭಾರತೀಯ ರೈಲ್ವೆಯ ಎರಡು ಪ್ರಾಂತೀಯ ಕಚೇರಿಗಳನ್ನು ಹೊಂದಿರುವ ನಗರಗಳು - ಮುಂಬೈ ಮತ್ತು ಕೋಲ್ಕತಾ
  • ನೊಬೆಲ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರ - ಸ್ಟಾಕ್ ಹೋಮ್
  • " Inflation is unjust and deflation ininexpedient. Of the two deflations is worse." ಎಂದು ಹೇಳಿದವರು - J.F. Keynes




: ಉತ್ತರಚೋರ

Nov 15, 2012

ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ

0 ಪ್ರತಿಕ್ರಿಯೆಗಳು



ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ - ದಿ.08.07.2012

{ ಅತ್ಯಮೂಲ್ಯ ಉತ್ತರ ಪತ್ರಿಕೆ : 09 }



  • ಚಿಕನ್ ಪಾಕ್ಸ್ ಹರಡುವ ವೈರಾಣು - Variola Virus
  • ಬಾಹ್ಯ ಆಯಸ್ಕಾಂತೀಯ ಪರಿಣಾಮಗಳಿಂದ ರಕ್ಷಿಸಲು ವಸ್ತುಗಳನ್ನು ರಬ್ಬರ್ ನಿಂದ ಆವರಿಸಬೇಕು
  • ವಾಹನಗಳಲ್ಲಿ ಬಳಸುವ Hydraulic Brake ಸಾಧನಗಳಿಗೆ ಅಳವಡಿಸಿಕೊಂಡಿರುವ ನಿಯಮ - Pascal's Law
  • Completely Interconnected Network Topology = MESH
  • Amide ಗಳನ್ನು Amine ಗಳಾಗಿ ಪರಿವರ್ತಿಸುವ ರಾಸಾಯನಿಕ ಕ್ರಿಯೆಯ ಹೆಸರು - Hoffman Reaction
  • Antacid ಆಗಿ ಬಳಸಲ್ಪಡುವ base - Magnesium Hydroxide
  • ಕಬ್ಬಿಣವನ್ನು ತುಕ್ಕು ಹಿಡಿಯುವುದರಿಂದ ತಪ್ಪಿಸಲು - ಗ್ರೀಸ್ ಬಳಿಯುವುದು , ಗ್ಯಾಲ್ವನೀಕರಣ , ಬಣ್ಣ ಹಚ್ಚುವುದನ್ನು ಮಾಡಬಹುದು.
  • Denatured Alcohol = is Unfit for Drinking as it contains poisonous substances
  • ಚರಂಡಿ ನೀರಿನಿಂದ Phenolics As Pollutants ಗಳನ್ನು ಬೇರ್ಪಡಿಸುವ ಪದ್ಧತಿ - Ion Exchange Resin Technique
  • Supersonic Air Plane ಗಳು ಸೃಷ್ಟಿಸುವ ಅಲೆಗಳು - Sonic BOOM
  • ನಮ್ಮ ಕಣ್ಣು ಹಳದಿ ಬಣ್ಣಕ್ಕೆ ಹೆಚ್ಚು ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಗುಣ ಹೊಂದಿದ್ದಾಗ್ಯೂ ಅಪಾಯದ ಸಂಕೇತ ಸೂಚಿಸಲು ಕೆಂಪು ಬಣ್ಣ ಬಳಸಲು ಕಾರಣ - the Wavelength of Red Light is More Than that of Yellow Light
  • ಭಾರತ ರತ್ನ ಪ್ರಶಸ್ತಿ ಪಡೆದಿರುವ ಮುಖ್ಯಮಂತ್ರಿ - ಎಂ.ಜಿ.ರಾಮಚಂದ್ರನ್(ತಮಿಳುನಾಡು)
  • 2012ರ ಮುಖ್ಯ  ಒಲಿಂಪಿಕ್ಸ್ 400ಮೀ ಓಟಕ್ಕೆ ಅರ್ಹತೆ ಪಡೆದ ಅಂಗವಿಕಲ ಅಥ್ಲೀಟ್ - ಆಸ್ಕರ್ ಪಿಸ್ಟೋರಿಯಸ್
  • ಪ್ರಯಾಗ ಅನ್ನು ಅಲ್ಲಾ ಹಾ ಬಾದ್ ಎಂದು ನಾಮಕರಣ ಮಾಡಿದವರು - ಅಕ್ಬರ್
  • ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2012 ಪಟ್ಟ ಜಯಿಸಿದವರು - ವನ್ಯಾ ಮಿಶ್ರಾ
  • ಗ್ರಾಮೀಣ ಭಾರತದ ಅಭಿವೃದ್ಧಿಗೆ 'PURA' ಯೋಜನೆಯನ್ನು ಪ್ರಸ್ತಾಪಿಸಿದವರು - ಎ.ಪಿ.ಜೆ.ಅಬ್ದುಲ್ ಕಲಾಂ




: ಉತ್ತರಚೋರ

Nov 14, 2012

ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ - ದಿ.08.07.2012

1 ಪ್ರತಿಕ್ರಿಯೆಗಳು



ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ - ದಿ.08.07.2012

{ ಅತ್ಯಮೂಲ್ಯ ಉತ್ತರ ಪತ್ರಿಕೆ : 08 }



  • ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಳಿಗಾಗಿ ನೇಮಿಸಲ್ಪಟ್ಟ ಸಮಿತಿ - ನರಸಿಂಹನ್ ಸಮಿತಿ
  • 13ನೇ ಪಂಚವಾರ್ಷಿಕ ಯೋಜನೆ ಅವಧಿ - 2012 ರಿಂದ 2017
  • National Income = Sum Total of Factor Incomes
  • Safeguards against the misuse of proclamation of national emergency ಅನ್ನು ಸಂವಿಧಾನದಲ್ಲಿ ಅಳವಡಿಸಲಾದ ತಿದ್ದುಪಡಿ - 44ನೇ ತಿದ್ದುಪಡಿ
  • ಭಾರತದಲ್ಲಿ ಮೂಲಭೂತ ಹಕ್ಕುಗಳನ್ನು ರದ್ದುಪಡಿಸುವ ಅಧಿಕಾರ ಇರುವುದು - ರಾಷ್ಟ್ರಪತಿಗಳಿಗೆ
  •  ಭಾರತದ ಯಾವುದೇ ಉಚ್ಛ ನ್ಯಾಯಾಲಯದಿಂದ ಮುಖ್ಯ ನಾಯಮೂರ್ತಿಯಾಗಿ ನಿವೃತ್ತಿ ಹೊಂದಿದವರು ದೇಶದ ಯಾವುದೇ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ಕೈಗೊಳ್ಳುವ ಹಾಗಿಲ್ಲ.
  • ಹಿಂದೂ ವಿವಾಹ ಕಾಯ್ದೆ - 1955
  • Medical Termination of Pregnancy Act - 1971
  • ಭಾರತದ ಮೊದಲ ವೈಸರಾಯ್ - ಲಾರ್ಡ್ ಕ್ಯಾನಿಂಗ್
  • ಎರಡನೇ ತರೈನ್ ಯುದ್ಧದಲ್ಲಿ ಪೃಥ್ವಿರಾಜ್ ಚೌಹಾಣ್ ರನ್ನು ಸೋಲಿಸಿದವನು - ಮಹಮದ್ ಘೋರಿ
  • ನಾನಾ ಫಡ್ನವೀಸ್ ನಿಜನಾಮಧೇಯ - ಬಾಲಾಜಿ ಜನಾರ್ಧನ ಬಾನು
  • ಭೂಮಿ ಸೂರ್ಯನಿಂದ ಅತಿ ದೂರದಲ್ಲಿ ಈ ದಿನದಂದು ಇರುತ್ತದೆ - ಜುಲೈ 4
  • Total Population / Available Land Area = Popultion Density
  • Green Gland ಈ ಕ್ರಿಯೆಗೆ ಸಂಬಂಧಿಸಿವೆ - Excertion
  • ಉಸಿರಾಟದ ಪ್ರಕ್ರಿಯೆಯಲ್ಲಿ ಆಮ್ಲಜನಕ ರಕ್ತಕ್ಕೆ ಹಾಗೂ ರಕ್ತದಿಂದ ಸಾಗಣೆ ಈ ಕ್ರಿಯೆಯನ್ವಯ ನಡೆಯುತ್ತದೆ - Diffusion
  • ಹೃದಯದಲ್ಲಿ ಈ Muscle ಇರುವುದಿಲ್ಲ - ಐಚ್ಛಿಕ ಮಾಂಸಖಂಡ(Voluntary Muscle)
  • ಮಣ್ಣಿನಲ್ಲಿರುವ ಲವಣಾಂಶವನ್ನು ಅಳೆಯುವ ಸಾಧನ - Conductivity Meter
  • Fungal Diseaseಗೆ ಉದಾಹರಣೆ - Ringworm Disease

( ... ಮುಂದುವರಿಯುವುದು )


: ಉತ್ತರಚೋರ

Nov 13, 2012

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರಿಕಲ್ ಹುದ್ದೆ ಪರೀಕ್ಷೆ - ಸಾಮಾನ್ಯ ಜ್ಞಾನ

0 ಪ್ರತಿಕ್ರಿಯೆಗಳು



ಸ್ಟೇಟ್ ಬ್ಯಾಂಕ್  ಆಫ್ ಇಂಡಿಯಾ ಕ್ಲರಿಕಲ್ ಹುದ್ದೆ  ಪರೀಕ್ಷೆ - ಸಾಮಾನ್ಯ ಜ್ಞಾನ 

{ ಅತ್ಯಮೂಲ್ಯ ಉತ್ತರ ಪತ್ರಿಕೆ : 07 }



  • ಕಿಶನ್ ಗಂಗಾ ವಿದ್ಯುತ್ ಯೋಜನೆ - ಜಮ್ಮು ಮತ್ತು ಕಾಶ್ಮೀರದಲ್ಲಿದೆ.
  • ಮೈಕ್ರೋವೇವ್ ಓವನ್ ನಲ್ಲಿ ಆಹಾರ ಬೇಯಿಸಲು ಬಳಸುವ ತತ್ವ -  Conduction
  • ವಾತಾವರಣದಲ್ಲಿ ಹವಾಮಾನ ಬದಲಾವಣೆ ಸಂಬಂಧೀ ಚಟುವಟಿಕೆ ನಡೆಯುವುದು - TROPOSHPHEREನಲ್ಲಿ
  • ಅಮರ್ತ್ಯ ಸೇನ್ ರಿಗೆ ನೊಬೆಲ್ ದೊರಕಿದ ವಿಭಾಗ - ಅರ್ಥಶಾಸ್ತ್ರ - WELFARE ECONOMICS & SOCIAL CHOICE THEORY
  • ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಖಾಯಂ ಸದಸ್ಯರ ಗುಂಪಿಗೆ ಹೀಗೆನ್ನುತ್ತಾರೆ - P5
  • UNDERSEA OBJECTS ನೋಡಲು/ಗುರುತಿಸಲು ಬಳಸುವ ಸಾಧನ - SONAR
  • SUBMARINE ನಿಂದ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ - PERISCOPE
  • ಭಾರತದ ಅತಿ ಹಳೆಯ MUTUAL FUND ಸಂಸ್ಥೆ - UNITED TRUST OF INDIA(UTI)
  • ಸುಪ್ರಸಿದ್ಧ NH7(ಪ್ರಸ್ತುತ NH44) ಯಾವ ನಗರಗಳನ್ನು ಸಂಪರ್ಕಿಸುತ್ತದೆ - ವಾರಣಾಸಿ : ಕನ್ಯಾಕುಮಾರಿ
  • WORLD TRADE ORGANISATION ಪ್ರಾರಂಭವಾಗಿದ್ದು - 1ನೇ ಜನವರಿ 1995
  • ಬಂಗಾಳ ವಿಭಜನೆಯಾದಾಗ ಭಾರತದ ವೈಸರಾಯ್ - ಕರ್ಜನ್
  • ಪ್ರತಿಶ್ಠಿತ ಕಾರು ತಯಾರಿಕಾ ಕಂಪೆನಿಯಾದ Jaguar Land Rover ನ್ನು ಟಾಟಾ ಕಂಪೆನಿ ಖರಿದಿಸಿದ್ದು - ಫೋರ್ಡ್ ಕಂಪೆನಿಯಿಂದ

( ... ಮುಂದುವರಿಯುವುದು )


: ಉತ್ತರಚೋರ

Sep 3, 2011

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಅಧಿಕಾರಿ ಹುದ್ದೆ ಪರೀಕ್ಷೆ - ಕಂಪ್ಯೂಟರ್ ಜ್ಞಾನ

0 ಪ್ರತಿಕ್ರಿಯೆಗಳು



ಯೂನಿಯನ್ ಬ್ಯಾಂಕ್  ಆಫ್ ಇಂಡಿಯಾ ಪ್ರೊಬೇಷನರಿ ಅಧಿಕಾರಿ ಹುದ್ದೆ  ಪರೀಕ್ಷೆ - ಕಂಪ್ಯೂಟರ್ ಜ್ಞಾನ - 16/01/ 2011

{ ಅತ್ಯಮೂಲ್ಯ ಉತ್ತರ ಪತ್ರಿಕೆ : 06 }

( ಪಿ.ಡಿ.ಓ. ಪರೀಕ್ಷೆ ಕಂಪ್ಯೂಟರ್ ಜ್ಞಾನ ಕ್ಕೆ ಅನುಕೂಲ )


  • You can keep your personal files/folders in — My Documents
  • The primary purpose of software is to turn data into — Information
  • A directory within a directory is called — Sub Directory
  • A compiler translates a program written in a high-level language into — Machine language
  • When you turn on the computer, the boot routine will perform this test — Disk drive test
  • A ……is a unique name that you give to a file of information — filename extension
  • Hardware includes — all devices involved in processing information including the central processing unit, memory and storage
  • A ……… contains specific rules and words that express the logical steps of an algorithm — programming language
  • All the deleted files go to — Recycle Bin
  • The simultaneous processing of two or more programs by multiple processors is — Multiprocessing
  • The secret code that restricts entry to some programs — Password
  • Computers use the ……… number system to store data and perform calculations — binary
  • The main function of the ALU is to — Perform arithmetic and logical operations
  • ……is the process of carrying out commands — Executing
  • Softcopy is the intangible output, so then what is hardcopy ? — The printed output
  • A(n) ……… is a program that makes the computer easier to use — utility
  • A complete electronic circuit with transistors and other electronic components on a small silicon chip is called a(n) — Integrated circuit
  • Computer systems are comprised of — Hardware, software, procedures, networks and people
  • An error in a computer program — Bug
  • What is output ? — What the processor gives to the user
  • The person who writes and tests computer programs is called a — programmer
  • A set of instructions telling the computer what to do is called — program
  • What menu is selected to print ? — File
  • What is backup ? — Protecting data by copying it from the original source to a different destination
  • The term bit is short for — Binary digit

( ... ಮುಂದುವರಿಯುವುದು )



: ಉತ್ತರಚೋರ

Sep 2, 2011

ಇಂಡಿಯನ್ ಬ್ಯಾಂಕ್ ಪ್ರೊಬೇಷನರಿ ಅಧಿಕಾರಿ ಹುದ್ದೆ ಪರೀಕ್ಷೆ - ಸಾಮಾನ್ಯ ಜ್ಞಾನ

0 ಪ್ರತಿಕ್ರಿಯೆಗಳು



ಇಂಡಿಯನ್ ಬ್ಯಾಂಕ್ ಪ್ರೊಬೇಷನರಿ ಅಧಿಕಾರಿ ಹುದ್ದೆ  ಪರೀಕ್ಷೆ - ಸಾಮಾನ್ಯ ಜ್ಞಾನ - 02/01/ 2011

{ ಅತ್ಯಮೂಲ್ಯ ಉತ್ತರ ಪತ್ರಿಕೆ : 05 }


  • ಸರ್ಕಾರದ ಬೊಕ್ಕಸಕ್ಕೆ ಸಂಬಂಧಿಸಿದಂತೆ 'Account Head' ಎನ್ನುವುದು ಸಾಮಾನ್ಯ ಪದ. ಈ ರೀತಿ ಖರ್ಚಿನ ಬಾಬ್ತು & ಆದಾಯದ ಬಾಬ್ತು ಬೇರೆ ಬೇರೆ Account Head ಗಳಿರುತ್ತವೆ. ಆ ರೀತಿಯಾಗಿ ಇರುವ ಭಾರತ ಸರ್ಕಾರದ ಖರ್ಚಿನ ಬಾಬ್ತಿನ Account Head ಗಳಲ್ಲಿ ಸಬ್ಸಿಡಿ ಗಳಿಗಾಗಿ ಇರುವ Account Head ದೇ ಅತಿ ಹೆಚ್ಚಿನ ಪಾಲು. ಅಂದ್ರೆ ನಮ್ಮ ಸರ್ಕಾರ ಸಬ್ಸಿಡಿಗಾಗಿ ಸಿಕ್ಕಾಪಟ್ಟೆ ಹಣ ವ್ಯಯ ಮಾಡುತ್ತದೆ.
  • Banking Regulation Act ಮುಖಾಂತರ RBI ಉಳಿದ ಬ್ಯಾಂಕುಗಳಿಗೆ ನಿರ್ದೇಶನ ನೀಡುತ್ತದೆ.
  • ಭಾರತದ ಮೊಟ್ಟಮೊದಲ ಸ್ವದೇಶಿ ನಿರ್ಮಿತ ವಿಮಾನ ಎಂಜಿನ್ ಗೆ 'ಕಾವೇರಿ' ಎಂಬ ಹೆಸರಿಡಲಾಗಿದೆ.
  • ಸರಿಸ್ಕಾ ಹುಲಿ ಅಭಯಾರಣ್ಯ ಇರುವುದು ರಾಜಸ್ಥಾನದಲ್ಲಿ.
  • TRAI ಇದರ ವಿಸ್ತೃತ ರೂಪ - Telecom Regulatory Authority of India
  • CDMA ಇದರ ವಿಸ್ತೃತ ರೂಪ - Code Division Multiple Access
  • Credit Rating is used to rate the borrowers while giving advances.
  • Bank of Rajasthan ಈಗ ICICI Bankನೊಂದಿಗೆ ವಿಲೀನಗೊಂಡಿದೆ.



: ಉತ್ತರಚೋರ

Sep 1, 2011

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ - ಗ್ರೇಡ್ ಬಿ ಅಧಿಕಾರಿ ಹುದ್ದೆಯ ಪರೀಕ್ಷೆ - ಫೆಬ್ರುವರಿ 2011

0 ಪ್ರತಿಕ್ರಿಯೆಗಳು



ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ - ಗ್ರೇಡ್ ಬಿ ಅಧಿಕಾರಿ ಹುದ್ದೆಯ ಪರೀಕ್ಷೆ - ಫೆಬ್ರುವರಿ 2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 04 }


  • ನಮ್ಮ ದೇಶದ ಗ್ರಾಮೀಣ ಜನರಿಗೆ ಕುಟುಂಬವೊಂದಕ್ಕೆ ವಾರ್ಷಿಕ ಗರಿಷ್ಠ 100 ದಿನದ ಉದ್ಯೋಗ ಭರವಸೆಯನ್ನು ನೀಡುತ್ತಿರುವ ಯೋಜನೆ - ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.
  • 2007ರ ಸಾರ್ಕ್ ಶೃಂಗಸಭೆಯಲ್ಲಿ South Asian Free Trade Agreement (SAFTA) ಎಂಬ ಒಪ್ಪಂದ ಮಾಡಿಕೊಂಡು ಸಾರ್ಕ್ ದೇಶಗಳ ನಡೆವೆ ನಡೆಯುವ ಆಮದು-ರಫ್ತು ವ್ಯವಹಾರಕ್ಕೆ Customs ಶುಲ್ಕವನ್ನು ರದ್ದುಪಡಿಸಲಾಯಿತು.
  • ಭಾರತದ ಎಲ್ಲ ಜಿಲ್ಲೆಗಳ ಎಲ್ಲ ಗ್ರಾಮೀಣ ಬ್ಯಾಂಕುಗಳಿಗೆ ಬಡ್ಡಿಯ ದರವನ್ನು ನಿಗದಿ ಮಾಡುವ ಸಂಸ್ಥೆ - NABARD
  • ಪ್ರತಿ ವರ್ಷ ಜಾಗತಿಕ ಜನಸಂಖ್ಯೆಗೆ ಅತಿ ಹೆಚ್ಚಿನ ಪಾಲು ನೀಡುತ್ತಿರುವುದು - ಭಾರತದ ಜನಸಂಖ್ಯೆ
  • ಈಗ ಜಗತ್ತಿನ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ಭಾರತ ದೇಶ ಮುಂದೊಮ್ಮೆ ಅತಿ ಹೆಚ್ಚು ಮುದುಕರನ್ನು ಹೊಂದಲಿದೆ. ಕಾರಣ ನಮ್ಮ ಜೀವನಶೈಲಿಯಿಂದಾಗಿ Fertility ಯಲ್ಲಿ ಇಳಿಮುಖವಾಗಲಿದೆ.
  • ಭಾರತದ ಮೊದಲ ಯೋಜನಾ ಆಯೋಗದ ಅವಧಿ - 1951-1956
  • ಭಾರತದ ವಿದೇಶಾಂಗ ನೀತಿಗೆ ಪಂಚಶೀಲ ತತ್ವದ ಪ್ರಭಾವ ಜಾಸ್ತಿ ಇದೆ.
  • Development As Freedom ಕೃತಿಯ ಕರ್ತೃ - ಅಮರ್ತ್ಯ ಸೇನ್
  • ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ - ಕೇರಳ
  • ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ - ಥೋರಿಯಂ
  • ಹಾಲಿನ ಉತ್ಪಾದನೆಯಲ್ಲಿ ಭಾರತ ಸ್ವಯಂಪೂರ್ಣತೆಯನ್ನು ಸಾಧಿಸಿದೆ.
  • 2010ರ ಮಾನವ ಅಭಿವೃದ್ಧಿ ಸೂಚ್ಯಂಕದ ಪ್ರಕಾರ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ -119
  • ಲೂಯಿಸ್ ಇನಾಸಿಯೋ ಲು ಲಾ ಡ ಸಿಲ್ವಾ - ಇವರು 2010ರ ಇಂದಿರಾಗಾಂಧಿ ಶಾಂತಿ ಪ್ರಶಸ್ತಿ ಪಡೆದರು.
  • ಚಾಲ್ತಿ ಕಾನೂನಿನ ಪ್ರಕಾರ ಭಾರತದಲ್ಲಿ ದಿನದ ಕನಿಷ್ಟ ಕೂಲಿ - ರೂ.125/-
  • United Nations Conference on Trade and Development (UNCTAD) ಸಂಸ್ಥೆಯ ಪ್ರಕಾರ 2010 ರಿಂದ 2012ರ ಅವಧಿಯಲ್ಲಿ ಜಗತ್ತಿನಲ್ಲಿ ಅತಿ ಹೆಚ್ಚು ವಿದೇಶೀ ಬಂಡವಾಳ ಹೂಡಿಕೆ ಪಡೆಯುವ ದೇಶ - ಭಾರತ
  • ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ - ವಿಶ್ವಬ್ಯಾಂಕ್
  • 2010ರಲ್ಲಿ ಸಂಸತ್ತಿನಲ್ಲಿ ಪಾಸಾದ ಒಂದು ಮಸೂದೆ - RTE - Right to Education
  • ನವೆಂಬರ್ 2010ರಲ್ಲಿ ಭಾರತ ಸರ್ಕಾರ SABALA ‘Sabla’ or the ‘Rajiv Gandhi Scheme for Adolescent Girls’ ) ಎಂಬ ಯೋಜನೆ ಜಾರಿ ಮಾಡಿತು. ಇದರ ಪ್ರಕಾರ Integrated Child Development Services ವತಿಯಿಂದ 11ರಿಂದ 18 ವಯಸ್ಸಿನ ಒಳಗಿನ ಹೆಣ್ಣು ಹುಡುಗಿಯರಿಗೆ ಪೌಷ್ಠಿಕ ಆಹಾರ ಮತ್ತು ವಿಶೇಷ ತರಬೇತಿ ನೀಡಲಾಗುವುದು.
  • ನೇಪಾಳ ದೇಶಕ್ಕೆ ಕೊಳವೆ ಬಾವಿ ಕೊರೆಯುವ ಸಲುವಾಗಿ 26ದಶಲಕ್ಷ ಸಹಾಯಧನವನ್ನು ಭಾರತ ನೀಡಿದೆ.
  • ಜಾಗತಿಕ ಮಟ್ಟದಲ್ಲಿ RIC ಗುಂಪು ಎಂದರೆ - Russia - India - China
  • ವಿಶ್ವಬ್ಯಾಂಕಿನ ಅಂದಾಜಿನ ಪ್ರಕಾರ ಭಾರತದ 40% ಜನತೆ ಅಂತರರಾಷ್ಟ್ರೀಯ ಬಡತನ ರೇಖೆ(IPL) (ದಿನವೊಂದಕ್ಗಿಂಕೆ 1.25 ಅಮೆರಿಕನ್ತ ಡಾಲರ್ ಗಿಂತ ಕಡಿಮೆ ಸಂಪಾದನೆ ) ಕೆಳಗೆ ವಾಸಿಸುತ್ತಿದ್ದಾರೆ.




: ಉತ್ತರಚೋರ

ಸ್ಪರ್ಧಾರ್ಥಿ ತಂಡದ ಇತರೆ ಉಪಯುಕ್ತ Blog ಗಳು

ಸಂದರ್ಶಿ ಅಭಿಪ್ರಾಯ ಪೆಟ್ಟಿಗೆ