ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆ - ಸಾಮಾನ್ಯ ಜ್ಞಾನ - ದಿ.04.12.2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 12 }
- ರಾಕೆಟ್ ಚಲಿಸುವ ತತ್ವ - Conservation of Momentum
- Cost of Production = Sum of Wages + Interest + Rent + Normal Profit
- ಸೂರ್ಯನನ್ನು ಸುತ್ತಲು 88 ದಿನಗಳನ್ನು ತೆಗೆದುಕೊಳ್ಳುವ ಗ್ರಹ - ಬುಧ
- ಹಾಲನ್ನು ಕಡೆದು ಬೆಣ್ಣೆ ಮಾಡುವಾಗ ೀ ಕಾರಣದಿಂದ ಬೆಣ್ಣೆ(FAT) ಬೇರ್ಪಡುತ್ತದೆ - Centrifugal Force
- ಕ್ಯಾಡ್ಮಿಯಂ ಮಾಲಿನ್ಯ ಈ ರೋಗಕ್ಕೆ ಕಾರಣವಾಗುತ್ತದೆ - Itai Itai
- ಈಗ ಬಳಕೆಯಲ್ಲಿರುವ ಕಂಪ್ಯೂಟರ್ ಪೀಳಿಗೆ - 4th Generation Computer
- ಮೂರನೇ ಪಾಣಿಪತ್ ಯುದ್ಧ ನಡೆದದ್ದು - ಕ್ರಿ.ಶ.1761
- ಭೂಪಾಲ್ ಅನಿಲ ದುರಂತದಲ್ಲಿ ಬಿಡುಗಡೆಯಾದ ವಿಷಕಾರಿ ಅನಿಲ - ಮೀಥೈಲ್ ಐಸೋಥಯೋಸಯನೇಟ್
- ಅತಿ ಹೆಚ್ಚು ಸಕ್ಕರೆ ಕಾರ್ಖಾನೆಗಳಿರುವುದು - ಉತ್ತರ ಪ್ರದೇಶದಲ್ಲಿ
- ಗಿಡ್ಢಾ ನೃತ್ಯ ಈ ರಾಜ್ಯದ್ದು - ಪಂಜಾಬ್
- ದೇಶದ ಆದಾಯ ಲೆಕ್ಕಹಾಕುವಾಗ - ರಫ್ತು ಮೌಲ್ಯವನ್ನು ಕೂಡಿಸಬೇಕು ಹಾಗೂ ಆಮದಿನ ಮೌಲ್ಯವನ್ನು ಕಳೆಯಬೇಕು.
- ಫ್ಯೂಸ್ ವೈರ್ ತಯಾರಾಗುವುದು- Tin & Led ನ ಮಿಶ್ರಲೋಹದಿಂದ
- ಮಾನವ ದೇಹದ ಅತಿ ಚಿಕ್ಕ ಗ್ರಂಥಿ - ಪಿಟ್ಯೂಟರಿ
- ಇಲ್ತುಮಿಷ್ ಅಧ್ಯಯನ ಕೇಂದ್ರ ಸ್ಥಾಪಿಸಿದ ನಗರ - ಪಟ್ನಾ
- ಕಾಲಾ ಅಝಾರ್ ರೋಗ ಬರುವುದು - Sand Fly ನಿಂದ
- AGMARK - ಇದು ಕೃಷಿ ಉತ್ಪನ್ನಗಳ ಗುಣಮಟ್ಟ ನಿರ್ಧಾರಕ ಚಿಹ್ನೆ
: ಉತ್ತರಚೋರ
ಸ್ಟಾಫ್ ಸೆಲೆಕ್ಷನ್ ಕಮೀಷನ್ - ಡೇಟಾ ಎಂಟ್ರಿ ಆಪರೇಟರ್ / ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆ - ಸಾಮಾನ್ಯ ಜ್ಞಾನ - ದಿ.04.12.2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 11 }
- ಸಿಟ್ರಸ್ ಜಾತಿಯ ಗಿಡಗಳ ಎಲೆಗಳು ಹಳದಿ ಚುಕ್ಕೆ ರೋಗಕ್ಕೆ ತುತ್ತಾಗಲು ಕಾರಣ - ಮ್ಯಾಗ್ನೀಷಿಯಂ
- ರಾಜ್ಯದಲ್ಲಿ ಚುನಾವಣೆ ನಂತರ ಯಾವುದೇ ಪಕ್ಷ ಬಹುಮತ ಗಳಿಸದಿದ್ದಲ್ಲಿ ಮುಂದಿನ ನಿರ್ಧಾರ ರಾಜ್ಯಪಾಲರ Discretion(ವಿವೇಚನೆ) ಗೆ ಬಿಟ್ಟಿದ್ದು. ರಾಷ್ಟ್ರಪತಿಗಳ ಸಲಹೆ ಕೇಳಲೇಬೇಕು ಎಂದಿಲ್ಲ.
- ಭೂಮಿಯ ಕೆಳಪದರದಲ್ಲಿ ಶೇಖರಗೊಂಡಿರುವ ಶಾಖಶಕ್ತಿ - ಜಿಯೋ ಥರ್ಮಲ್ ಶಕ್ತಿ
- ಸಂಪೂರ್ಣ ಮಹಿಳೆಯರನ್ನೇ ಒಳಗೊಂಡಿದ್ದ ಎವರೆಸ್ಟ ಶಿಖರ ಏರಿದ ಭಾರತೀಯ ವಾಯು ಸೇನೆಯ ತುಕಡಿಯ ಮುಂದಾಳತ್ವ ವಹಿಸಿದವರು - ಸ್ಕ್ವಾಡ್ರನ್ ಲೀಡರ್ ನಿರುಪಮಾ ಪಾಂಡೆ
- ವಾತಾವರಣದಲ್ಲಿನ Humidity ಅಳೆಯುವ ಮಾಪಕ - Hygrometer
- ಪ್ರಧಾನ ಮಂತ್ರಿಗಳು ರಾಜೀನಾಮೆ ನೀಡಲದಲ್ಲಿ ಇಡೀ ಮಂತ್ರಿಮಂಡಲ ರಾಜೀನಾಮೆ ನೀಡಿದೆ ಎಂದರ್ಥ.
- National Botanical Garden ಇರುವ ನಗರ - ಲಕ್ನೋ
- ಕ್ಲೋರಿನ್ ಅನ್ನು ಸುಣ್ಣದ ನೀರಿನ ಮೇಲೆ ಹಾಯಿಸುವ ಮೂಲಕ ತಯಾರಿಸಲಾಗುವ ವಸ್ತು - ಬ್ಲೀಚಿಂಗ್ ಪೌಡರ್
- ಭಾರತೀಯ ಸಂವಿಧಾನ ಜಾರಿಗೆ ಬಂದದ್ದು - 26ನೇ ಜನವರಿ 1950
- ನಿಸರ್ಗದ ರಾಡಾರ್(RADAR) ಎಂದು ಕರೆಸಿಕೊಳ್ಳುವ ಪಕ್ಷಿ - ಪಾರಿವಾಳ(Pigeon)
- ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸುವ ಆಮ್ಲಜನಕವನ್ನು DILUTE ಮಾಡಲು ಹೀಲಿಯಂ ಅನ್ನು ಬಳಸಲಾಗುತ್ತದೆ.
- ಆಳ ಸಮುದ್ರಕ್ಕಿಳಿಯುವಾಗ ಉಸಿರಾಟಕ್ಕೆ ಬಳಸಲು ಆಮ್ಲಜನಕವನ್ನು DILUTE ಮಾಡಲಾಗುತ್ತದೆ.
- ರಂಗಸ್ವಾಮಿ ಕಪ್ ಸಂಬಂಧಿಸಿದ ಕ್ರೀಡೆ - ಹಾಕಿ
- ಭಗವಾನ್ ಮಹಾವೀರನ ತಾಯಿ - ತ್ರಿಶಾಲಾ
- ಬಯೋ ಫರ್ಟಿಲೈಜರ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ಹಿಂದಿಕ್ಕಿದ ರಾಜ್ಯ - ತಮಿಳುನಾಡು
- ಹಳದಿ ಕ್ರಾಂತಿ - ಎಣ್ಣೆ ಬೀಜಗಳ ಉತ್ಪಾದನೆ ಹೆಚ್ಚಳಕ್ಕೆ ಸಂಬಂಧಿಸಿದೆ.
- ಹೆಲಿಕಾಪ್ಟರ್ ಸಂಶೋಧಿಸಿದವರು - ಬ್ರಿಗೆಟ್
- ರೇಯಾನ್ ತಯಾರಿಕೆಗೆ ಬಳಸಲಾಗುವ ಪ್ರಮುಖ ಕಚ್ಚಾವಸ್ತು - ಸೆಲ್ಯುಲೋಸ್
- ಸಿಂಧೂ ನಾಗರೀಕತೆಯ ಸ್ನಾನಗೃಹಗಳು ಕಂಡುಬರುವ ಸ್ಥಳ - ಮೊಹೆಂಜೊದಾರೊ
- ಮರುಭೂಮೀಕರಣವನ್ನು ವಿರೋಧಿಸುವ ದಿನವನ್ನಾಗಿ ವಿಶ್ವಸಂಸ್ಥೆ ಗುರುತಿಸಿರುವ ದಿನ - ಜೂನ್ 17
- ದಕ್ಷಿಣ ಭಾರತದ ಸನ್ ಗ್ರೂಪ್ ಖರೀದಿಸಿದ ವಿಮಾನಯಾನ ಕಂಪೆನಿ - ಸ್ಪೈಸ್ ಜೆಟ್
{{ ...ಮುಂದುವರೆಯುವುದು }}
.
ನಿನ್ನೆಯ ದಿನ ಪ್ರಕಟವಾದ ಉತ್ತರಗಳಲ್ಲಿ
1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು -
ರಾಜಸ್ಥಾನ ಮತ್ತು ಉತ್ತರಪ್ರದೇಶ
ಎಂದು ಪ್ರಕಟಿಸಲಾಗಿತ್ತು.
ಆದರೆ
ಸರಿ ಉತ್ತರ
ರಾಜಸ್ಥಾನ ಮತ್ತು ಆಂದ್ರಪ್ರದೇಶ
ಎಂದಾಗಬೇಕು.
(-ಸ್ಪರ್ಧಾರ್ಥಿ)
.
: ಉತ್ತರಚೋರ
ಸ್ಟಾಫ್ ಸೆಲೆಕ್ಷನ್ ಕಮೀನ್ - ಭಾರತೀಯ ಆಹಾರ ನಿಗಮ - ಸಾಮಾನ್ಯ ಜ್ಞಾನ - ದಿ.11.11.2012
{ ಅತ್ಯಮೂಲ್ಯ ಉತ್ತರ ಪತ್ರಿಕೆ : 10 }
- ಭಾರತದಲ್ಲಿ New Economic Policy ಜಾರಿಗೆ ಬಂದ ವರ್ಷ - 1991
- ಭಾರತೀಯ ಸಂವಿಧಾನದ ಅನುಚ್ಛೇದ 356ರನ್ವಯ ತುರ್ತು ಪರಿಸ್ಥಿತಿ ವಿಧಿಸಿದಾಗ ರಾಜ್ಯದ ಆಳ್ವಿಕೆ - ರಾಜ್ಯಪಾಲರ ಅಧೀನದಲ್ಲಿರುತ್ತದೆ.
- ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಲಾಗಿದ್ದು - 14ನೇ ಆಗಸ್ಟ್ 1993ರಂದು
- 'ಭಾರತ ಗಣರಾಜ್ಯ'ದ ಅಧಿಕೃತ ಭಾಷೆ - ದೇವನಾಗರಿ ಲಿಪಿಯ ಹಿಂದಿ (ಜೊತೆಗೆ English - As Subsidiary Official Language)
- 1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು - ರಾಜಸ್ಥಾನ ಮತ್ತು ಉತ್ತರಪ್ರದೇಶ
- ಕ್ರಿ.ಶ.1325ರಲ್ಲಿ ದೆಹಲಿ ಸುಲ್ತಾನನಾದ ಜುನಾ ಖಾನ್(Jauna Khan) ಜನಪ್ರಿಯ ಹೆಸರು - ಮೊಹಮದ್ ಬಿನ್ ತುಘಲಕ್
- ಔರಂಗಜೇಬನ್ನು ವಿರೋಧಿಸಿದ ಕಾರಣಕ್ಕೆ ಅವನಿಂದ ಶಿರಚ್ಛೇದನಕ್ಕೆ ಒಳಗಾದ ಸಿಖ್ ಗುರು - ತೇಘ ಬಹದ್ದೂರ್
- ಆ್ಯನಿ ಬೆಸೆಂಟ್ ಜೊತೆಗೆ ಹೋಂ ರೂಲ್ ಚಳುವಳಿ ಆರಂಭಿಸಿದವರು - ಬಾಲ ಗಂಗಾಧರ ತಿಲಕ್
- ಭಾರತದ ಭೂಭಾಗಕ್ಕೆ ಉತ್ತರಕ್ಕಿರುವ ಮಿತಿ - 37 ಡಿಗ್ರಿ 6 ಮಿನ್ಯುಟ್
- ಭಾರತದ ಉತ್ತರದಲ್ಲಿರುವ ಭಾಬರ್ ಪ್ರಸ್ಥಭೂಮಿ ಉಂಟಾಗುವುದು - ನದಿ ಹರಿವಿನಿಂದ
- ತಮ್ಮ ಕುಟುಂಬಕ್ಕೆ ಸಾಕಾಗುವಷ್ಟು ಸಾಗುವಳಿ ಮಾಡುವ ಕೃಷಿ ಪದ್ಧತಿಗೆ Subsistence Farming ಎನ್ನುತ್ತಾರೆ.
- ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವುದು - ಮೆಡಿಟರೇನಿಯನ್ ಸಮುದ್ರ
- ಡಾಲ್ಫಿನ್ ಒಂದು - ಸಸ್ತನಿ
- ಮಶ್ರೂಮ್ ಇದು ಫಂಗೈ ಜಾತಿಗೆ ಸೇರಿದೆ.
- ಎಂಡೋಕ್ರೈನ್ ಗ್ಲ್ಯಾಂಡ್ ಮತ್ತು ಎಕ್ಸೋಕ್ರೈನ್ ಗ್ಲ್ಯಾಂಡ್ ಎರಡೂ ಆಗಿರುವ ಗ್ರಂಥಿ - Pancreas
- ಕಿಡ್ನಿ ತೊಂದರೆಯನ್ನು ಸರಿಪಡಿಸಲು ಡಯಲಿಸಿಸ್ ಪದ್ಧತಿ ಅನುಸರಿಸುತ್ತಾರೆ.
- ವೆಬ್ ವಿಳಾಸದ ಕೊನೆಯ ಮೂರು ಅಕ್ಷರಗಳು ಸಂಸ್ಥೆಯ ತೆರನನ್ನು ಸೂಚಿಸುತ್ತವೆ. (Eg- .com, .org, .edu )
- ನೈಸರ್ಗಿಕವಾಗೊ ದೊರೆಯುವ ಧಾತುಗಳಲ್ಲಿ ಅತಿ ಭಾರವಾದದ್ದು - ಯುರೇನಿಯಂ
- ಪ್ರತಿ ವರ್ಷ ಸಾವಿರಾರು ಬಲಿ ತೆಗೆದುಕೊಳ್ಳುವ Mine Explosion ಗೆ ಕಾರಣ - Methane Mixing with Air
- ಓಝೋನ್ ಪದರ ನಾಶಕ್ಕೆ ಕಾರಣವಾಗುವ ವಸ್ತುಗಳ ಬಳಕೆಯನ್ನು ದಿನೇದಿನೇ ತಗ್ಗಿಸಲು ನಿರ್ಣಯ ಕೈಗೊಂಡ ಸಭೆ - Montreal Protocol
- ಕೊಚ್ಚಿನ್ ಮತ್ತು ಎರ್ನಾಕುಲಂ ಇವು ಅವಳಿ ನಗರಗಳು
- ಒಂದೇ ನಗರದಲ್ಲಿ ಭಾರತೀಯ ರೈಲ್ವೆಯ ಎರಡು ಪ್ರಾಂತೀಯ ಕಚೇರಿಗಳನ್ನು ಹೊಂದಿರುವ ನಗರಗಳು - ಮುಂಬೈ ಮತ್ತು ಕೋಲ್ಕತಾ
- ನೊಬೆಲ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರ - ಸ್ಟಾಕ್ ಹೋಮ್
- " Inflation is unjust and deflation ininexpedient. Of the two deflations is worse." ಎಂದು ಹೇಳಿದವರು - J.F. Keynes
: ಉತ್ತರಚೋರ
ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ - ದಿ.08.07.2012
{ ಅತ್ಯಮೂಲ್ಯ ಉತ್ತರ ಪತ್ರಿಕೆ : 09 }
- ಚಿಕನ್ ಪಾಕ್ಸ್ ಹರಡುವ ವೈರಾಣು - Variola Virus
- ಬಾಹ್ಯ ಆಯಸ್ಕಾಂತೀಯ ಪರಿಣಾಮಗಳಿಂದ ರಕ್ಷಿಸಲು ವಸ್ತುಗಳನ್ನು ರಬ್ಬರ್ ನಿಂದ ಆವರಿಸಬೇಕು
- ವಾಹನಗಳಲ್ಲಿ ಬಳಸುವ Hydraulic Brake ಸಾಧನಗಳಿಗೆ ಅಳವಡಿಸಿಕೊಂಡಿರುವ ನಿಯಮ - Pascal's Law
- Completely Interconnected Network Topology = MESH
- Amide ಗಳನ್ನು Amine ಗಳಾಗಿ ಪರಿವರ್ತಿಸುವ ರಾಸಾಯನಿಕ ಕ್ರಿಯೆಯ ಹೆಸರು - Hoffman Reaction
- Antacid ಆಗಿ ಬಳಸಲ್ಪಡುವ base - Magnesium Hydroxide
- ಕಬ್ಬಿಣವನ್ನು ತುಕ್ಕು ಹಿಡಿಯುವುದರಿಂದ ತಪ್ಪಿಸಲು - ಗ್ರೀಸ್ ಬಳಿಯುವುದು , ಗ್ಯಾಲ್ವನೀಕರಣ , ಬಣ್ಣ ಹಚ್ಚುವುದನ್ನು ಮಾಡಬಹುದು.
- Denatured Alcohol = is Unfit for Drinking as it contains poisonous substances
- ಚರಂಡಿ ನೀರಿನಿಂದ Phenolics As Pollutants ಗಳನ್ನು ಬೇರ್ಪಡಿಸುವ ಪದ್ಧತಿ - Ion Exchange Resin Technique
- Supersonic Air Plane ಗಳು ಸೃಷ್ಟಿಸುವ ಅಲೆಗಳು - Sonic BOOM
- ನಮ್ಮ ಕಣ್ಣು ಹಳದಿ ಬಣ್ಣಕ್ಕೆ ಹೆಚ್ಚು ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಗುಣ ಹೊಂದಿದ್ದಾಗ್ಯೂ ಅಪಾಯದ ಸಂಕೇತ ಸೂಚಿಸಲು ಕೆಂಪು ಬಣ್ಣ ಬಳಸಲು ಕಾರಣ - the Wavelength of Red Light is More Than that of Yellow Light
- ಭಾರತ ರತ್ನ ಪ್ರಶಸ್ತಿ ಪಡೆದಿರುವ ಮುಖ್ಯಮಂತ್ರಿ - ಎಂ.ಜಿ.ರಾಮಚಂದ್ರನ್(ತಮಿಳುನಾಡು)
- 2012ರ ಮುಖ್ಯ ಒಲಿಂಪಿಕ್ಸ್ 400ಮೀ ಓಟಕ್ಕೆ ಅರ್ಹತೆ ಪಡೆದ ಅಂಗವಿಕಲ ಅಥ್ಲೀಟ್ - ಆಸ್ಕರ್ ಪಿಸ್ಟೋರಿಯಸ್
- ಪ್ರಯಾಗ ಅನ್ನು ಅಲ್ಲಾ ಹಾ ಬಾದ್ ಎಂದು ನಾಮಕರಣ ಮಾಡಿದವರು - ಅಕ್ಬರ್
- ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2012 ಪಟ್ಟ ಜಯಿಸಿದವರು - ವನ್ಯಾ ಮಿಶ್ರಾ
- ಗ್ರಾಮೀಣ ಭಾರತದ ಅಭಿವೃದ್ಧಿಗೆ 'PURA' ಯೋಜನೆಯನ್ನು ಪ್ರಸ್ತಾಪಿಸಿದವರು - ಎ.ಪಿ.ಜೆ.ಅಬ್ದುಲ್ ಕಲಾಂ
: ಉತ್ತರಚೋರ
ಸ್ಟಾಫ್ ಸೆಲೆಕ್ಷನ್ ಕಮೀನ್ - ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಎಕ್ಸಾಮ್ - ಸಾಮಾನ್ಯ ಜ್ಞಾನ - ದಿ.08.07.2012
{ ಅತ್ಯಮೂಲ್ಯ ಉತ್ತರ ಪತ್ರಿಕೆ : 08 }
- ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಳಿಗಾಗಿ ನೇಮಿಸಲ್ಪಟ್ಟ ಸಮಿತಿ - ನರಸಿಂಹನ್ ಸಮಿತಿ
- 13ನೇ ಪಂಚವಾರ್ಷಿಕ ಯೋಜನೆ ಅವಧಿ - 2012 ರಿಂದ 2017
- National Income = Sum Total of Factor Incomes
- Safeguards against the misuse of proclamation of national emergency ಅನ್ನು ಸಂವಿಧಾನದಲ್ಲಿ ಅಳವಡಿಸಲಾದ ತಿದ್ದುಪಡಿ - 44ನೇ ತಿದ್ದುಪಡಿ
- ಭಾರತದಲ್ಲಿ ಮೂಲಭೂತ ಹಕ್ಕುಗಳನ್ನು ರದ್ದುಪಡಿಸುವ ಅಧಿಕಾರ ಇರುವುದು - ರಾಷ್ಟ್ರಪತಿಗಳಿಗೆ
- ಭಾರತದ ಯಾವುದೇ ಉಚ್ಛ ನ್ಯಾಯಾಲಯದಿಂದ ಮುಖ್ಯ ನಾಯಮೂರ್ತಿಯಾಗಿ ನಿವೃತ್ತಿ ಹೊಂದಿದವರು ದೇಶದ ಯಾವುದೇ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ಕೈಗೊಳ್ಳುವ ಹಾಗಿಲ್ಲ.
- ಹಿಂದೂ ವಿವಾಹ ಕಾಯ್ದೆ - 1955
- Medical Termination of Pregnancy Act - 1971
- ಭಾರತದ ಮೊದಲ ವೈಸರಾಯ್ - ಲಾರ್ಡ್ ಕ್ಯಾನಿಂಗ್
- ಎರಡನೇ ತರೈನ್ ಯುದ್ಧದಲ್ಲಿ ಪೃಥ್ವಿರಾಜ್ ಚೌಹಾಣ್ ರನ್ನು ಸೋಲಿಸಿದವನು - ಮಹಮದ್ ಘೋರಿ
- ನಾನಾ ಫಡ್ನವೀಸ್ ನಿಜನಾಮಧೇಯ - ಬಾಲಾಜಿ ಜನಾರ್ಧನ ಬಾನು
- ಭೂಮಿ ಸೂರ್ಯನಿಂದ ಅತಿ ದೂರದಲ್ಲಿ ಈ ದಿನದಂದು ಇರುತ್ತದೆ - ಜುಲೈ 4
- Total Population / Available Land Area = Popultion Density
- Green Gland ಈ ಕ್ರಿಯೆಗೆ ಸಂಬಂಧಿಸಿವೆ - Excertion
- ಉಸಿರಾಟದ ಪ್ರಕ್ರಿಯೆಯಲ್ಲಿ ಆಮ್ಲಜನಕ ರಕ್ತಕ್ಕೆ ಹಾಗೂ ರಕ್ತದಿಂದ ಸಾಗಣೆ ಈ ಕ್ರಿಯೆಯನ್ವಯ ನಡೆಯುತ್ತದೆ - Diffusion
- ಹೃದಯದಲ್ಲಿ ಈ Muscle ಇರುವುದಿಲ್ಲ - ಐಚ್ಛಿಕ ಮಾಂಸಖಂಡ(Voluntary Muscle)
- ಮಣ್ಣಿನಲ್ಲಿರುವ ಲವಣಾಂಶವನ್ನು ಅಳೆಯುವ ಸಾಧನ - Conductivity Meter
- Fungal Diseaseಗೆ ಉದಾಹರಣೆ - Ringworm Disease
( ... ಮುಂದುವರಿಯುವುದು )
: ಉತ್ತರಚೋರ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರಿಕಲ್ ಹುದ್ದೆ ಪರೀಕ್ಷೆ - ಸಾಮಾನ್ಯ ಜ್ಞಾನ
{ ಅತ್ಯಮೂಲ್ಯ ಉತ್ತರ ಪತ್ರಿಕೆ : 07 }
- ಕಿಶನ್ ಗಂಗಾ ವಿದ್ಯುತ್ ಯೋಜನೆ - ಜಮ್ಮು ಮತ್ತು ಕಾಶ್ಮೀರದಲ್ಲಿದೆ.
- ಮೈಕ್ರೋವೇವ್ ಓವನ್ ನಲ್ಲಿ ಆಹಾರ ಬೇಯಿಸಲು ಬಳಸುವ ತತ್ವ - Conduction
- ವಾತಾವರಣದಲ್ಲಿ ಹವಾಮಾನ ಬದಲಾವಣೆ ಸಂಬಂಧೀ ಚಟುವಟಿಕೆ ನಡೆಯುವುದು - TROPOSHPHEREನಲ್ಲಿ
- ಅಮರ್ತ್ಯ ಸೇನ್ ರಿಗೆ ನೊಬೆಲ್ ದೊರಕಿದ ವಿಭಾಗ - ಅರ್ಥಶಾಸ್ತ್ರ - WELFARE ECONOMICS & SOCIAL CHOICE THEORY
- ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಖಾಯಂ ಸದಸ್ಯರ ಗುಂಪಿಗೆ ಹೀಗೆನ್ನುತ್ತಾರೆ - P5
- UNDERSEA OBJECTS ನೋಡಲು/ಗುರುತಿಸಲು ಬಳಸುವ ಸಾಧನ - SONAR
- SUBMARINE ನಿಂದ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ - PERISCOPE
- ಭಾರತದ ಅತಿ ಹಳೆಯ MUTUAL FUND ಸಂಸ್ಥೆ - UNITED TRUST OF INDIA(UTI)
- ಸುಪ್ರಸಿದ್ಧ NH7(ಪ್ರಸ್ತುತ NH44) ಯಾವ ನಗರಗಳನ್ನು ಸಂಪರ್ಕಿಸುತ್ತದೆ - ವಾರಣಾಸಿ : ಕನ್ಯಾಕುಮಾರಿ
- WORLD TRADE ORGANISATION ಪ್ರಾರಂಭವಾಗಿದ್ದು - 1ನೇ ಜನವರಿ 1995
- ಬಂಗಾಳ ವಿಭಜನೆಯಾದಾಗ ಭಾರತದ ವೈಸರಾಯ್ - ಕರ್ಜನ್
- ಪ್ರತಿಶ್ಠಿತ ಕಾರು ತಯಾರಿಕಾ ಕಂಪೆನಿಯಾದ Jaguar Land Rover ನ್ನು ಟಾಟಾ ಕಂಪೆನಿ ಖರಿದಿಸಿದ್ದು - ಫೋರ್ಡ್ ಕಂಪೆನಿಯಿಂದ
( ... ಮುಂದುವರಿಯುವುದು )

: ಉತ್ತರಚೋರ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಅಧಿಕಾರಿ ಹುದ್ದೆ ಪರೀಕ್ಷೆ - ಕಂಪ್ಯೂಟರ್ ಜ್ಞಾನ - 16/01/ 2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 06 }
( ಪಿ.ಡಿ.ಓ. ಪರೀಕ್ಷೆ ಕಂಪ್ಯೂಟರ್ ಜ್ಞಾನ ಕ್ಕೆ ಅನುಕೂಲ )
- You can keep your personal files/folders in — My Documents
- The primary purpose of software is to turn data into — Information
- A directory within a directory is called — Sub Directory
- A compiler translates a program written in a high-level language into — Machine language
- When you turn on the computer, the boot routine will perform this test — Disk drive test
- A ……is a unique name that you give to a file of information — filename extension
- Hardware includes — all devices involved in processing information including the central processing unit, memory and storage
- A ……… contains specific rules and words that express the logical steps of an algorithm — programming language
- All the deleted files go to — Recycle Bin
- The simultaneous processing of two or more programs by multiple processors is — Multiprocessing
- The secret code that restricts entry to some programs — Password
- Computers use the ……… number system to store data and perform calculations — binary
- The main function of the ALU is to — Perform arithmetic and logical operations
- ……is the process of carrying out commands — Executing
- Softcopy is the intangible output, so then what is hardcopy ? — The printed output
- A(n) ……… is a program that makes the computer easier to use — utility
- A complete electronic circuit with transistors and other electronic components on a small silicon chip is called a(n) — Integrated circuit
- Computer systems are comprised of — Hardware, software, procedures, networks and people
- An error in a computer program — Bug
- What is output ? — What the processor gives to the user
- The person who writes and tests computer programs is called a — programmer
- A set of instructions telling the computer what to do is called — program
- What menu is selected to print ? — File
- What is backup ? — Protecting data by copying it from the original source to a different destination
- The term bit is short for — Binary digit
( ... ಮುಂದುವರಿಯುವುದು )
: ಉತ್ತರಚೋರ
ಇಂಡಿಯನ್ ಬ್ಯಾಂಕ್ ಪ್ರೊಬೇಷನರಿ ಅಧಿಕಾರಿ ಹುದ್ದೆ ಪರೀಕ್ಷೆ - ಸಾಮಾನ್ಯ ಜ್ಞಾನ - 02/01/ 2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 05 }
- ಸರ್ಕಾರದ ಬೊಕ್ಕಸಕ್ಕೆ ಸಂಬಂಧಿಸಿದಂತೆ 'Account Head' ಎನ್ನುವುದು ಸಾಮಾನ್ಯ ಪದ. ಈ ರೀತಿ ಖರ್ಚಿನ ಬಾಬ್ತು & ಆದಾಯದ ಬಾಬ್ತು ಬೇರೆ ಬೇರೆ Account Head ಗಳಿರುತ್ತವೆ. ಆ ರೀತಿಯಾಗಿ ಇರುವ ಭಾರತ ಸರ್ಕಾರದ ಖರ್ಚಿನ ಬಾಬ್ತಿನ Account Head ಗಳಲ್ಲಿ ಸಬ್ಸಿಡಿ ಗಳಿಗಾಗಿ ಇರುವ Account Head ದೇ ಅತಿ ಹೆಚ್ಚಿನ ಪಾಲು. ಅಂದ್ರೆ ನಮ್ಮ ಸರ್ಕಾರ ಸಬ್ಸಿಡಿಗಾಗಿ ಸಿಕ್ಕಾಪಟ್ಟೆ ಹಣ ವ್ಯಯ ಮಾಡುತ್ತದೆ.
- Banking Regulation Act ಮುಖಾಂತರ RBI ಉಳಿದ ಬ್ಯಾಂಕುಗಳಿಗೆ ನಿರ್ದೇಶನ ನೀಡುತ್ತದೆ.
- ಭಾರತದ ಮೊಟ್ಟಮೊದಲ ಸ್ವದೇಶಿ ನಿರ್ಮಿತ ವಿಮಾನ ಎಂಜಿನ್ ಗೆ 'ಕಾವೇರಿ' ಎಂಬ ಹೆಸರಿಡಲಾಗಿದೆ.
- ಸರಿಸ್ಕಾ ಹುಲಿ ಅಭಯಾರಣ್ಯ ಇರುವುದು ರಾಜಸ್ಥಾನದಲ್ಲಿ.
- TRAI ಇದರ ವಿಸ್ತೃತ ರೂಪ - Telecom Regulatory Authority of India
- CDMA ಇದರ ವಿಸ್ತೃತ ರೂಪ - Code Division Multiple Access
- Credit Rating is used to rate the borrowers while giving advances.
- Bank of Rajasthan ಈಗ ICICI Bankನೊಂದಿಗೆ ವಿಲೀನಗೊಂಡಿದೆ.
: ಉತ್ತರಚೋರ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ - ಗ್ರೇಡ್ ಬಿ ಅಧಿಕಾರಿ ಹುದ್ದೆಯ ಪರೀಕ್ಷೆ - ಫೆಬ್ರುವರಿ 2011
{ ಅತ್ಯಮೂಲ್ಯ ಉತ್ತರ ಪತ್ರಿಕೆ : 04 }
- ನಮ್ಮ ದೇಶದ ಗ್ರಾಮೀಣ ಜನರಿಗೆ ಕುಟುಂಬವೊಂದಕ್ಕೆ ವಾರ್ಷಿಕ ಗರಿಷ್ಠ 100 ದಿನದ ಉದ್ಯೋಗ ಭರವಸೆಯನ್ನು ನೀಡುತ್ತಿರುವ ಯೋಜನೆ - ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.
- 2007ರ ಸಾರ್ಕ್ ಶೃಂಗಸಭೆಯಲ್ಲಿ South Asian Free Trade Agreement (SAFTA) ಎಂಬ ಒಪ್ಪಂದ ಮಾಡಿಕೊಂಡು ಸಾರ್ಕ್ ದೇಶಗಳ ನಡೆವೆ ನಡೆಯುವ ಆಮದು-ರಫ್ತು ವ್ಯವಹಾರಕ್ಕೆ Customs ಶುಲ್ಕವನ್ನು ರದ್ದುಪಡಿಸಲಾಯಿತು.
- ಭಾರತದ ಎಲ್ಲ ಜಿಲ್ಲೆಗಳ ಎಲ್ಲ ಗ್ರಾಮೀಣ ಬ್ಯಾಂಕುಗಳಿಗೆ ಬಡ್ಡಿಯ ದರವನ್ನು ನಿಗದಿ ಮಾಡುವ ಸಂಸ್ಥೆ - NABARD
- ಪ್ರತಿ ವರ್ಷ ಜಾಗತಿಕ ಜನಸಂಖ್ಯೆಗೆ ಅತಿ ಹೆಚ್ಚಿನ ಪಾಲು ನೀಡುತ್ತಿರುವುದು - ಭಾರತದ ಜನಸಂಖ್ಯೆ
- ಈಗ ಜಗತ್ತಿನ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ಭಾರತ ದೇಶ ಮುಂದೊಮ್ಮೆ ಅತಿ ಹೆಚ್ಚು ಮುದುಕರನ್ನು ಹೊಂದಲಿದೆ. ಕಾರಣ ನಮ್ಮ ಜೀವನಶೈಲಿಯಿಂದಾಗಿ Fertility ಯಲ್ಲಿ ಇಳಿಮುಖವಾಗಲಿದೆ.
- ಭಾರತದ ಮೊದಲ ಯೋಜನಾ ಆಯೋಗದ ಅವಧಿ - 1951-1956
- ಭಾರತದ ವಿದೇಶಾಂಗ ನೀತಿಗೆ ಪಂಚಶೀಲ ತತ್ವದ ಪ್ರಭಾವ ಜಾಸ್ತಿ ಇದೆ.
- Development As Freedom ಕೃತಿಯ ಕರ್ತೃ - ಅಮರ್ತ್ಯ ಸೇನ್
- ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ - ಕೇರಳ
- ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ - ಥೋರಿಯಂ
- ಹಾಲಿನ ಉತ್ಪಾದನೆಯಲ್ಲಿ ಭಾರತ ಸ್ವಯಂಪೂರ್ಣತೆಯನ್ನು ಸಾಧಿಸಿದೆ.
- 2010ರ ಮಾನವ ಅಭಿವೃದ್ಧಿ ಸೂಚ್ಯಂಕದ ಪ್ರಕಾರ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ -119
- ಲೂಯಿಸ್ ಇನಾಸಿಯೋ ಲು ಲಾ ಡ ಸಿಲ್ವಾ - ಇವರು 2010ರ ಇಂದಿರಾಗಾಂಧಿ ಶಾಂತಿ ಪ್ರಶಸ್ತಿ ಪಡೆದರು.
- ಚಾಲ್ತಿ ಕಾನೂನಿನ ಪ್ರಕಾರ ಭಾರತದಲ್ಲಿ ದಿನದ ಕನಿಷ್ಟ ಕೂಲಿ - ರೂ.125/-
- United Nations Conference on Trade and Development (UNCTAD) ಸಂಸ್ಥೆಯ ಪ್ರಕಾರ 2010 ರಿಂದ 2012ರ ಅವಧಿಯಲ್ಲಿ ಜಗತ್ತಿನಲ್ಲಿ ಅತಿ ಹೆಚ್ಚು ವಿದೇಶೀ ಬಂಡವಾಳ ಹೂಡಿಕೆ ಪಡೆಯುವ ದೇಶ - ಭಾರತ
- ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ - ವಿಶ್ವಬ್ಯಾಂಕ್
- 2010ರಲ್ಲಿ ಸಂಸತ್ತಿನಲ್ಲಿ ಪಾಸಾದ ಒಂದು ಮಸೂದೆ - RTE - Right to Education
- ನವೆಂಬರ್ 2010ರಲ್ಲಿ ಭಾರತ ಸರ್ಕಾರ SABALA ( ‘Sabla’ or the ‘Rajiv Gandhi Scheme for Adolescent Girls’ ) ಎಂಬ ಯೋಜನೆ ಜಾರಿ ಮಾಡಿತು. ಇದರ ಪ್ರಕಾರ Integrated Child Development Services ವತಿಯಿಂದ 11ರಿಂದ 18 ವಯಸ್ಸಿನ ಒಳಗಿನ ಹೆಣ್ಣು ಹುಡುಗಿಯರಿಗೆ ಪೌಷ್ಠಿಕ ಆಹಾರ ಮತ್ತು ವಿಶೇಷ ತರಬೇತಿ ನೀಡಲಾಗುವುದು.
- ನೇಪಾಳ ದೇಶಕ್ಕೆ ಕೊಳವೆ ಬಾವಿ ಕೊರೆಯುವ ಸಲುವಾಗಿ 26ದಶಲಕ್ಷ ಸಹಾಯಧನವನ್ನು ಭಾರತ ನೀಡಿದೆ.
- ಜಾಗತಿಕ ಮಟ್ಟದಲ್ಲಿ RIC ಗುಂಪು ಎಂದರೆ - Russia - India - China
- ವಿಶ್ವಬ್ಯಾಂಕಿನ ಅಂದಾಜಿನ ಪ್ರಕಾರ ಭಾರತದ 40% ಜನತೆ ಅಂತರರಾಷ್ಟ್ರೀಯ ಬಡತನ ರೇಖೆ(IPL) (ದಿನವೊಂದಕ್ಗಿಂಕೆ 1.25 ಅಮೆರಿಕನ್ತ ಡಾಲರ್ ಗಿಂತ ಕಡಿಮೆ ಸಂಪಾದನೆ ) ಕೆಳಗೆ ವಾಸಿಸುತ್ತಿದ್ದಾರೆ.
: ಉತ್ತರಚೋರ
ಸ್ಪರ್ಧಾರ್ಥಿ ತಂಡದ ಇತರೆ ಉಪಯುಕ್ತ Blog ಗಳು